Saturday, April 30, 2016

ಸ್ವಾಮಿ ವಿವೇಕಾನಂದರು Comments

Rating: 0.0

ಭಾರತದ ಪುಣ್ಯಸಂಚಯದ ಗರ್ಭದಿಂದೆದ್ದ ಅನಘ್ರ್ಯ ರತ್ನ,
ಶತಮಾನಗಳ ಕತ್ತಲಿನಿಂದ ಸಿಡಿದೆದ್ದ ಪ್ರಜ್ವಲ ಬೆಳಕು ಪುಂಜ;
ಐಹಿಕದಲ್ಲಿದ್ದು ಐಹಿಕಮುಕ್ತ, ಸನ್ಯಾಸಿ, ಸ್ವಾಮಿ ವಿವೇಕಾನಂದ,
ವೇದಾಂತಗಳ ವಿವೇಕದ ಮೂರ್ತ ಪ್ರಾಂಜಲ ದಿವ್ಯ ರೂಪ.
...
Read full text

PRAVEEN KUMAR Kannada Poems
COMMENTS
Close
Error Success